ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಬೆಂಗಳೂರು: ರೈತರಿಗೆ ಶೇ.3ರ ಬಡ್ಡಿದರದಲ್ಲಿ ಸಾಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರು: ರೈತರಿಗೆ ಶೇ.3ರ ಬಡ್ಡಿದರದಲ್ಲಿ ಸಾಲ
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶೇ.3ರ ಬಡ್ಡಿ ದರದಲ್ಲಿ ರೈತರಿಗೆ ಸಾಲ ವಿತರಿಸುವ ಯೋಜನೆ ಜೂನ್ 1ರಿಂದ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಕೃಷಿ ಸಾಲವನ್ನು ಶೇ.3ರ ಬಡ್ಡಿದರದಲ್ಲಿ ಒದಗಿಸುವುದಾಗಿ ಬಜೆಟ್‌ನಲ್ಲಿ ಈ ಮೊದಲೇ ಘೋಷಿಸಲಾಗಿದೆ. ವ್ಯತ್ಯಾಸದ ಬಡ್ಡಿದರವನ್ನು ಸರ್ಕಾರ ಬ್ಯಾಂಕುಗಳಿಗೆ ನೀಡಲಿದೆ ಎಂದರು.

ಸಹಕಾರಿ ಸಂಸ್ಥೆಗಳಿಗೆ ಶೇ.3ರ ಬಡ್ಡಿದರದಲ್ಲಿ ರೈತರಿಗೆ ಕೃಷಿ ಸಾಲ ನೀಡುವ ಬಗ್ಗೆ ಇನ್ನು 2-3ದಿನಗಳಲ್ಲಿ ಆದೇಶ ಹೊರ ಬೀಳಲಿದೆ ಎಂದವರು ತಿಳಿಸಿದರು.

ಕಳೆದ ಬಾರಿ ಸಹಕಾರಿ ಸಂಸ್ಥೆಗಳಿಂದ ಸುಮಾರು 2,800ಕೋಟಿ ಕೃಷಿ ಸಾಲವನ್ನು ವಿತರಿಸಲಾಗಿದ್ದು, ಈ ಬಾರಿ ಇನ್ನು 700ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೃಷಿ ಸಾಲ ವಿತರಣೆಗೆ ಒದಗಿಸಲಾಗುವುದು ಎಂದವರು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು-ಮಣಿಪಾಲ್‌‌ಗೆ ಶೀಘ್ರವೇ ವೋಲ್ವೊ ಬಸ್
'ಮಹಾಲಿಂಗಂ' ಟಾಟಾ ಜೀವವಿಮಾ ಕಂಪೆನಿ ಆಡಳಿತ ನಿರ್ದೇಶಕ
ಎನ್‌‌ಟಿಪಿಸಿ-ಆರ್‌ಐಎಲ್ ಒಪ್ಪಂದಕ್ಕೆ 1ವಾರ ಗಡುವು: ಸಚಿವಾಲಯ
2010ರಲ್ಲಿ ಸರಕು ಬೇಡಿಕೆ ಹೆಚ್ಚಳ ಸಾಧ್ಯತೆ: ಸಿಎಂಐಇ
'ಮಹಾವಂಚನೆ' ತನಿಖೆಗೆ ಅಮೆರಿಕ ಕಾಂಗ್ರೆಸ್ ಅನುಮತಿ
ಎಸ್ಸಾರ್ ತೈಲ ಕಂಪೆನಿಗೆ 455ಕೋಟಿ ರೂ.ನಷ್ಟ