ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸೂಕ್ತ ಸಮಯದಲ್ಲಿ ಬಜೆಟ್ ಮಂಡನೆ:ಮುಖರ್ಜಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೂಕ್ತ ಸಮಯದಲ್ಲಿ ಬಜೆಟ್ ಮಂಡನೆ:ಮುಖರ್ಜಿ
ಅನಿಶ್ಚಿತತೆಯನ್ನು ನಿವಾರಿಸಲು ಸರಕಾರ ಸೂಕ್ತ ಸಮಯದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆಗಳಿವೆ ಎಂದು ವಿತ್ತ ಖಾತೆ ಸಚಿವ ಪ್ರಣಬ್ ಮುಖರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದ ಮೂಲ ಆರ್ಥಿಕತೆಗೆ ಚೇತರಿಸಿಕೊಳ್ಳುವ ಶಕ್ತಿಯಿದ್ದು, ಸದೃಢವಾಗಿದೆ.ಆದಷ್ಟು ವೇಗದಲ್ಲಿ ಅಭಿವೃದ್ಧಿ ಪಥದತ್ತ ಸಾಗಬೇಕಾಗಿದೆ. ಆದ್ದರಿಂದ ಅನಿಶ್ಚಿತತೆ ನಿವಾರಣೆಗೆ ಸೂಕ್ತ ಸಮಯದಲ್ಲಿ ಬಜೆಟ್ ಮಂಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರಿಗೆ ಸಚಿವ ಮುಖರ್ಜಿ ತಿಳಿಸಿದ್ದಾರೆ.

ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಬಾರಿ ವಿತ್ತ ಖಾತೆಯ ಉಸ್ತುವಾರಿ ಸಚಿವರಾಗಿದ್ದಾಗ ಪ್ರಣಬ್ ಮುಖರ್ಜಿ ಮಧ್ಯಂತರ ಬಜೆಟ್ ಮಂಡಿಸಿದ್ದರು
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಂಪ್ಯೂಟರ್‌ ಸಾಫ್ಟ್‌ವೇರ್ ರಫ್ತಿನಲ್ಲಿ ಕುಸಿತ
ಎಸ್‌ಬಿಐ: ದಾಖಲೆಯ ಠೇವಣಿ ಚಿನ್ನ ಸಂಗ್ರಹ
ಜುಲೈ 31ರೊಳಗಾಗಿ ಬಜೆಟ್‌ಗೆ ಅನುಮೋದನೆ:ಚಿದಂಬರಂ
ಉದ್ಯೋಗ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ: ಅಂಟಲ್ಸ್
ಕಡಿಮೆ ವೆಚ್ಚದ ಪ್ರವಾಸಕ್ಕೆ ಕೊನೆ ಅವಕಾಶ!
ಆರ್ಥಿಕ ಸುಸ್ಥಿತಿಗೆ ಮೊದಲ ಆದ್ಯತೆ: ಪ್ರಧಾನಿ