ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಆರ್ಥಿಕಾಭಿವೃದ್ಧಿಗೆ ಪ್ರಥಮ ಆದ್ಯತೆ: ಪ್ರಣಬ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್ಥಿಕಾಭಿವೃದ್ಧಿಗೆ ಪ್ರಥಮ ಆದ್ಯತೆ: ಪ್ರಣಬ್
ದೇಶದ ಅಭಿವೃದ್ಧಿಯನ್ನು ಪರಿಷ್ಕರಿಸಲು ಯುಪಿಎ ಸರಕಾರ ಬದ್ಧವಾಗಿದ್ದು, ಆರ್ಥಿಕ ಅಭಿವೃದ್ಧಿ ದರವನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಯುಪಿಎ ಸರಕಾರದಲ್ಲಿ ವಿತ್ತ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮುಖರ್ಜಿ, ಜುಲೈ ಮೊದಲನೇ ವಾರದಲ್ಲಿ ಬಜೆಟ್ ಮಂಡಿಸಲಾಗುತ್ತಿದ್ದು, ಜುಲೈ 31 ರೊಳಗೆ ಸಂಸಂತ್ತಿನ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಮುಂಬರುವ ಬಜೆಟ್ ಮಂಡನೆಯಲ್ಲಿ ಮೂಲಸೌಕರ್ಯಗಳ ವೆಚ್ಚ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸುವಂತಹ ನೀತಿಗಳನ್ನು ಒಳಗೊಂಡಿರಲಿವೆ ಎಂದು ಮುಖರ್ಜಿ ಭರವಸೆ ನೀಡಿದರು.

ಪ್ರಸಕ್ತ ವರ್ಷದ ಆರ್ಥಿಕ ಕುಸಿತ ಕುರಿತಂತೆ ಕಳವಳ ವ್ಯಕ್ತಪಡಿಸಿದ ಸಚಿವ ಮುಖರ್ಜಿ ಸರಕಾರ ಆರ್ಥಿಕ ಕುಸಿತವನ್ನು ತಡೆಯಲು ಸರಕಾರ ಹಲವಾರು ಯೋಜನೆಗಳು, ಪ್ಯಾಕೇಜ್‌ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ವಿವರಣೆ ನೀಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಟಿಸಿಎಸ್‌ ಸಿಇಒ ಸ್ಥಾನಕ್ಕೆ ಚಂದ್ರಶೇಖರನ್ ನೇಮಕ
ಕಾಮನ್‌ವೆಲ್ತ್ ಗೇಮ್ಸ್: ಹೋಟೆಲ್ ಉದ್ಯಮಕ್ಕೆ ಶುಕ್ರದೆಸೆ
ಟಾಟಾ ಕಮ್ಯೂನಿಕೇಶನ್ಸ್‌‌ಗೆ 302.3ಕೋಟಿ ನಿವ್ವಳ ಲಾಭ
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಯ‌ೂನಿಟೆಕ್ ಅಗ್ಗದ ಮನೆ
ಆಂಧ್ರ ಬ್ಯಾಂಕ್ ವಹಿವಾಟು ವೃದ್ಧಿ