ಜಾಗತಿಕ ಹಣಕಾಸು ಬಿಕ್ಕಟ್ಟಿನ ಪ್ರತಿಕೂಲ ಪರಿಸ್ಥಿತಿಯಲ್ಲೂ ರಾಷ್ಟ್ರದ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿ ದೃಢವಾಗಿರಲು ಬ್ಯಾಂಕ್ಗಳ ಬ್ಯಾಂಕ್ಗಳ ರಾಷ್ಟ್ರೀಕರಣ ಕಾರಣ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ಮುಖರ್ಜಿ ಹೇಳಿದ್ದಾರೆ.
ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಖಾಸಗಿ ಬ್ಯಾಂಕುಗಳು ಬಾಗಿಲು ಮುಚ್ಚುತ್ತಿರುವಾಗ, ರಾಷ್ಟ್ರದಲ್ಲಿನ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಆರೋಗ್ಯಕರ ಪ್ರಗತಿ ಸಾಧಿಸುತ್ತಿವೆ ಎಂದು ಅವರು ನುಡಿದರು. |