ದೇವನಹಳ್ಳಿ ಕೈಗಾರಿಕಾ ಪ್ರದೇಶದ 150 ಎಕರೆ ವ್ಯಾಪ್ತಿಯಲ್ಲಿ ಜಾಗತಿಕ ಹಣಕಾಸು ನಗರ ಸ್ಥಾಪಿಸುವ ಯೋಜನೆ ವೇಗ ಪಡೆದುಕೊಂಡಿದೆ. ಇದರಲ್ಲಿ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಒಂದು ಸಾವಿರ ಕೋಟಿ ರೂಪಾಯಿ ಹೂಡಲು ಮುಂದಾಗಿರುವುದಾಗಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.