ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಏರ್ಇಂಡಿಯಾ ಸಿಬ್ಬಂದಿಗೆ ಎಚ್ಚರಿಕೆ (Air India)
Bookmark and Share Feedback Print
 
ನವದೆಹಲಿ: ಜೂನ್ 12ರಿಂದ ಪುನಃ ಮುಷ್ಕರ ನಡೆಸುವುದಾಗಿ ಘೋಷಿಸಿರುವ ಏರ್ಇಂಡಿಯಾ ಕಾರ್ಮಿಕ ಸಂಘಟನೆಗಳಿಗೆ ತೀಕ್ಷ್ಣ ಎಚ್ಚರಿಕೆ ನೀಡಿರುವ ಕೇಂದ್ರ ವಿಮಾನ ಯಾನ ಸಚಿವ ಪ್ರಫುಲ್ ಪಟೇಲ್, ಮಂಗಳೂರು ದುರಂತದ ಬಳಿಕ ಇಡೀ ಏರ್ಇಂಡಿಯಾ ಸಿಬ್ಬಂದಿ ಒಂದೇ ಕುಟುಂಬದಂತೆ ಒಗ್ಗಟ್ಟಿನಲ್ಲಿ ಇರಬೇಕಾಗಿತ್ತು. ಅದಕ್ಕೆ ಬದಲಾಗಿ ಈ ಬೇಜವಾಬ್ದಾರಿಯುತ ಮತ್ತು ಅಶಿಸ್ತಿನ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಏರ್ ಇಂಡಿಯಾ