PTI ಹದಿನೈದು ವರ್ಷಗಳ ಹಿಂದೆ ಜೋಡಿ ಶ್ವಾನಗಳನ್ನು ಕೊಂದ ಪಾಪ ಪರಿಹಾರಕ್ಕಾಗಿ 33 ವರ್ಷದ ಯುವಕನೊಬ್ಬ ನಾಯಿಯನ್ನೇ ಮದುವೆಯಾದ ಘಟನೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದೆ.ಮಧುರೈನಿಂದ 50 ಕಿ.ಮೀ. ದೂರದಲ್ಲಿರುವ ಮನಮಧುರೈನ ಗಣೇಶ ದೇವಸ್ಥಾನದಲ್ಲಿ ಸೆಲ್ವಿ ಎಂಬ ಹೆಸರಿನ ನಾಯಿ (ಮದುಮಗಳು)ಗೆ 33 ವರ್ಷದ ಸೆಲ್ವಕುಮಾರ್ ಮಂಗಳಸೂತ್ರವನ್ನು ಕಟ್ಟಿದರು.ಸೀರೆಯಿಂದ ಅಲಂಕೃತಗೊಂಡ ಹತ್ತು ವರ್ಷ ಪ್ರಾಯದ ಮದುವಣಗಿತ್ತಿ ಸೆಲ್ವಿಯನ್ನು ಬಹಳ ಅದ್ದೂರಿಯಿಂದ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ಕರೆತರಲಾಯಿತು. ನಂತರ ಮದುಮಗಳಿಗೆ ಬ್ರೆಡ್