ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ > ಸಿಂಗ್ ಹೇಳಿಕೆಗೆ ಕಿಡಿಕಾರಿದ ಪಾಕಿಸ್ತಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಂಗ್ ಹೇಳಿಕೆಗೆ ಕಿಡಿಕಾರಿದ ಪಾಕಿಸ್ತಾನ
ಪಾಕಿಸ್ತಾನದ ನೆಲವನ್ನು ಭಾರತದ ವಿರುದ್ಧ ಭಯೋತ್ಪಾದನೆಗೆ ಬಳಸಬಾರದು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಅಧ್ಯಕ್ಷ ಜರ್ದಾರಿ ಅವರಿಗೆ ಮಾಧ್ಯಮದ ಎದುರೇ ಸಂದೇಶ ನೀಡಿದ್ದು ಪಾಕಿಸ್ತಾನಕ್ಕೆ ಮುಜುಗರಕ್ಕೀಡು ಮಾಡಿದೆ. ಸಿಂಗ್ ಅವರ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದು ಇಸ್ಲಾಮಾಬಾದ್ ತಿಳಿಸಿದೆ.

ಸಂಸತ್ತಿನ ಮೇಲ್ಮನೆ ಅಥವಾ ಸೆನೆಟ್‌ನಲ್ಲಿ ಹೇಳಿಕೆ ನೀಡಿದ ವಿದೇಶಾಂಗ ವ್ಯವಹಾರ ರಾಜ್ಯ ಸಚಿವ ಮಲಿಕ್ ಅಮಾದ್ ಖಾನ್, ರಷ್ಯಾದಲ್ಲಿ ಸಿಂಗ್ ಅವರು ನೀಡಿದ ಪ್ರತಿಕ್ರಿಯೆ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.ಶಾಂಘಾಯ್ ಸಹಕಾರ ಸಂಘಟನೆ ಶೃಂಗಸಭೆಯ ನೇಪಥ್ಯದಲ್ಲಿ ಜರ್ದಾರಿ ಜತೆ ಸಿಂಗ್ ಮಾತನಾಡುತ್ತಾ, "ನಿಮ್ಮನ್ನು ಭೇಟಿ ಮಾಡಿದ್ದರಿಂದ ತೀವ್ರ ಸಂತೋಷವಾಗಿದೆ.

ಆದರೆ ಪಾಕಿಸ್ತಾನದ ನೆಲವನ್ನು ಭಾರತದ ವಿರುದ್ಧ ಭಯೋತ್ಪಾದನೆಗೆ ಬಳಸಬಾರದು' ಎಂದು ಕಟುವಾದ ಮಾತಿನಿಂದ ಹೇಳಿದ್ದರು.ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಜಗಳಗಂಟತನದ ಮಾಧ್ಯಮ ಹೇಳಿಕೆಗಳನ್ನು ನೀಡಬಾರದೆಂದು ಖಾನ್ ತಿಳಿಸಿದ್ದಾರೆ.

ಮಾದ್ಯಮವನ್ನು ಬಳಸಿಕೊಳ್ಳುವ ಬದಲಿಗೆ ಪಾಕಿಸ್ತಾನದ ಜತೆ ನೇರವಾಗಿ ಮಾತನಾಡಿ ಸಂದೇಹ ನಿವಾರಿಸಿಕೊಳ್ಳಲಿ ಎಂದು ಖಾನ್ ಹೇಳಿದ್ದಾರೆ. ಕಳೆದ 6 ತಿಂಗಳಲ್ಲಿ ಭಾರತೀಯ ಅಧಿಕಾರಿಗಳು ಕೆಲವು ಅಸೂಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ರಾಜತಾಂತ್ರಿಕ ನಿಯಮಗಳಿಗೆ ವಿರುದ್ಧವಾಗಿವೆ ಎಂದು ಖಾನ್ ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜಾರಿಬಿದ್ದ ಹಿಲರಿ ಕ್ಲಿಂಟನ್ ಮೊಣಕೈಗೆ ಪೆಟ್ಟು
ಉ.ಕೊರಿಯ ರಾಸಾಯನಿಕ ಅಸ್ತ್ರದಿಂದ ಬೆದರಿಕೆ
ಎಲ್‌ಟಿಟಿಇ ಪಳೆಯುಳಿಕೆಗೆ ಪದ್ಮನಾಥನ್ ಸಾರಥ್ಯ?
ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ: ಕ್ಲಿಂಟನ್ ಕರೆ
ಪಾಕ್: 28 ಉಗ್ರರ ಹತ್ಯೆ
ಇಂಡೋನೇಷ್ಯಾ: ಕಲ್ಲಿದ್ದಲು ಗಣಿ ಸ್ಫೋಟಕ್ಕೆ 31ಬಲಿ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com