Webdunia RSS ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ವಿಮಾನ ದುರಂತ (Mangaloreaircrash)
ಮಂಗಳೂರು: ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವಾಗ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ 160 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
  ಮುಂದೆ ಓದಿ
 
ಮಂಗಳೂರು ವಿಮಾನ ನಿಲ್ದಾಣದ ಬಳಿ ಕರಾಳ ಶನಿವಾರವಾದ ಮೇ 22ರಂದು ನಡೆದ ವೈಮಾನಿಕ ದುರಂತದಲ್ಲಿ ದುರದೃಷ್ಟವಶಾತ್ ಮೃತಪಟ್ಟವರು ಹಾಗೂ ಸಾವನ್ನು ಗೆದ್ದುಬಂದವರ ಸಂಪೂರ್ಣ ಪಟ್ಟಿ ಇಲ್ಲಿದೆ.
 
ಮಂಗಳೂರು: ಮದುವೆಯ ಕನಸು, ತಂದೆ-ತಾಯಿ ನೋಡುವ ತವಕ, ಪತ್ನಿ, ಮಕ್ಕಳನ್ನು ನೋಡುವ ಕಾತುರದಿಂದ ಇದ್ದ ಪ್ರಯಾಣಿಕರು, ಇನ್ನೇನು ವಿಮಾದಿಂದ ಇಳಿದು ಮನೆಯತ್ತ ಹೆಜ್ಜೆ ಹಾಕಬೇಕು ಎಂದು...
ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮಂಗಳೂರು: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣ ಸಮೀಪ ಸಂಭವಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತ ಘಟನೆಯನ್ನು ವೀಕ್ಷಿಸಲು ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ವಿಮಾನ ದುರಂತ: ಹಾರಿ ಪಾರಾದ ಅದೃಷ್ಟವಂತರು
ಮಂಗಳೂರು: ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಮಂಗಳೂರಿನ ಕೆಂಜಾರು ಬಳಿಯಿರುವ ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವಾಗ ನಿಯಂತ್ರಣ...