ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಿಕೆತ್ಸೆಗೆ ದಾಖಲಾಗಿದ್ದ ಕೈದಿ ಆಸ್ಪತ್ರೆಯಿಂದ ಪರಾರಿ
ತಿರುಚಿರಾಪಳ್ಳಿ: ಅಸೌಖ್ಯದ ನಿಮಿತ್ತ ಚಿಕಿತ್ಸೆಗಾಗಿ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ, 35ರ ಹರೆಯದ ಕೈದಿಯೊಬ್ಬ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.

ಡಿಂಡಿಗಲ್ ನಿವಾಸಿಯಾಗಿರುವ ರಾಜೇಂದ್ರ ಎಂಬಾತ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಸೆರೆಮನೆ ವಾಸ ಅನುಭವಿಸುತ್ತಿದ್ದ. ಈತ ಅಸ್ವಸ್ಥನಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈತನ ಕಾವಲಿಗಿದ್ದ ಪೊಲೀಸ್ ಸಿಬ್ಬಂದಿಯ ಕಣ್ಣು ತಪ್ಪಿಸಿ ಈತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು
ಸೇನಾ ಸಿಬ್ಬಂದಿಗಳಿಂದ ಸಾಮೂಹಿಕ ಅತ್ಯಾಚಾರ
ಉಗ್ರರು ಸೇನೆಯ ಮಧ್ಯೆ ಘರ್ಷಣೆ:3 ಸಾವು
ಪಂಚಾಯಿತಿ ಚುನಾವಣೆ: ಉದ್ರಿಕ್ತ ಸ್ಥಿತಿ
ನಂದಿಗ್ರಾಮ:ಡಿಐಜಿ ವಿರುದ್ದ ಪ್ರಕರಣ ದಾಖಲು
ಅಖಿಲೇಶ್‌ಗೆ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಪಟ್ಟ
ಗರ್ಭಿಣಿ ಮಗಳನ್ನು ಕೊಂದು ಪ್ರದರ್ಶನಕ್ಕಿಟ್ಟ!