ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹವಾಮಾನ ವೈಪರೀತ್ಯ ಅಮರನಾಥ್ ಯಾತ್ರೆ ರದ್ದು  Search similar articles
ಅಮರನಾಥ್ ಯಾತ್ರೆಗೆ ತೆರಳುವ ಮಾರ್ಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ್ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್‌ಗಾಂವ್‌ನಿಂದ 45 ಕಿ.ಮಿ.ದೂರದಲ್ಲಿರುವ ಹಾಗೂ ಬಲ್ತಾಲ್‌ದಿಂದ 12 ಕಿ.ಮಿ. ದೂರವಿರುವ ಮಾರ್ಗಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ತುಂಬಾ ಜಾರುತ್ತಿರುವುದರಿಂದ ಅಮರನಾಥ್ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾಧು ಪಡಾವ್‌ನಿಂದ ಅಮರನಾಥ್ ದೇವಸ್ಥಾನಕ್ಕೆ ತೆರಳುತ್ತಿರುವ ಯಾತ್ರಿಗಳನ್ನು ಮುಂದುವರಿಯದಂತೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮತ್ತಷ್ಟು
ತೃತೀಯ ರಂಗ 'ಪರಮಾಣು' ವಿಭಜನೆ?
ಚಂಡಮಾರುತದ ಎಚ್ಚರಿಕೆ ನೀಡುವ ಇರುವೆಗಳು
ಅಣು ಬಿಕ್ಕಟ್ಟು: ಸ್ಪೀಕರ್ ಸ್ಥಾನಕ್ಕೆ ಕುತ್ತು..?
ವಿವಾಹದ ಅಬ್ಬರಕ್ಕೆ ಕುತ್ತು ತಂದಿರುವ ಹಣದುಬ್ಬರ
ಬುಷ್‌ಗಿಂತ ಆಡ್ವಾಣಿ ಅಪಾಯಕಾರಿ: ಅಮರ್ ಸಿಂಗ್
ವಿಶ್ವಾಸ ಮತ ಕೋರಿ: ಪ್ರಧಾನಿಗೆ ಬಿಜೆಪಿ ಒತ್ತಾಯ