ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಬೂಲ್ ಸ್ಫೋಟ: ಉನ್ನತ ಮಟ್ಟದ ಸಭೆ  Search similar articles
PTI
ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಎದುರುಗಡೆ ನಡೆಸಲಾಗಿರುವ ಆತ್ಮಾಹುತಿ ದಾಳಿಯ ಹಿನ್ನೆಲೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಉನ್ನತ ಸಭೆಯೊಂದನ್ನು ಕರೆದಿದ್ದಾರೆ.

ಕಾಬೂಲ್ ಪರಿಸ್ಥಿತಿಯ ಕುರಿತು ಮುಖರ್ಜಿಯವರು ರಕ್ಷಣಾ ಸಚಿವ ಎ.ಕೆ.ಆಂಟನಿ ಹಾಗೂ ವಿದೇಶಾಂಗ ವ್ಯವಹಾರ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಬೂಲ್‌ನಲ್ಲಿ ಎಂಬೆಸಿಯ ಎದುರು ಸ್ಫೋಟ ಸಂಭವಿಸಿ 41 ಜನರು ಹತರಾಗಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ.
ಮತ್ತಷ್ಟು
ಇಸ್ರೇಲ್ ಉನ್ನತ ರಾಜತಾಂತ್ರಿಕರ ಭಾರತ ಭೇಟಿ
ಜಮ್ಮು ಸರಕಾರ ಪತನ; ಅಜಾದ್ ರಾಜೀನಾಮೆ
ತಲ್ವಾರ್ ವಿರುದ್ಧ ಇನ್ನೂ ಪುರಾವೆ ಇಲ್ಲ
ಎಡರಂಗದ ಡೆಡ್‌ಲೈನ್: ಪ್ರಧಾನಿ ಜಪಾನ್‌ಗೆ
ರಾಜಕೀಯವಾಗಿ ಕಾಂಗ್ರೆಸ್ ದಿವಾಳಿ-ಮಮತಾ
ಪ್ರತಿಭಟನೆ:ಗೋಲಿಬಾರ್‌ನಲ್ಲಿ ಒಬ್ಬನ ಸಾವು