ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಾಕ್ಷಿ ನೀಡಿ: ಬರ್ದನ್‌ಗೆ ಕಾಂಗ್ರೆಸ್ ತಿರುಗೇಟು  Search similar articles
ಕಾಂಗ್ರೆಸ್ ಕುದುರೆ ವ್ಯಾಪಾರಕ್ಕಿಳಿದಿದೆ ಎಂಬುದಾಗಿ ಸಿಪಿಐ ನಾಯಕ ಎ.ಬಿ.ಬರ್ದನ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಇದಕ್ಕೆ ಪುರಾವೆ ಒದಗಿಸುವಂತೆ ಸವಾಲು ಹಾಕಿದೆ.

ಸುದ್ದಿವಾಹಿನಿಯೊಂದರೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್ ಬರ್ದನ್ ತನ್ನ ಹೇಳಿಕೆಗೆ ಸಾಕ್ಷಿ ನೀಡಲಿ ಎಂದಿದ್ದಾರೆ.

ಏತನ್ಮಧ್ಯೆ, ತಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಹೇಳಿದ್ದರೂ, ವಿಶ್ವಾಸ ಮತದ ಹಿನ್ನೆಲೆಯಲ್ಲಿ ರಾಜಕೀಯ ಚೌಕಾಶಿಗಳು ನಡೆಯುತ್ತಿವೆ ಎಂದು ಒಪ್ಪಿಕೊಂಡಿದೆ.

"ನಾವು 50 ಕೋಟಿ ಬೆಲೆಬಾಳುತ್ತೇವೆಂದು ತಮಗೆ ಗೊತ್ತಿರಲಿಲ್ಲ" ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಮತ್ತಷ್ಟು
ಸಂಖ್ಯಾ ಅಟ: ಸಣ್ಣಸಣ್ಣ ಪಕ್ಷಗಳ ದೊಡ್ಡದೊಡ್ಡ ಬೇಡಿಕೆ
ಯುಪಿಎಗೆ ಬೆಂಬಲ ಅಸಾಧ್ಯ : ದೇವೇಗೌಡ
ಅಡ್ವಾಣಿಗೆ 'ದಲಾಲ್' ಧನ್ಯವಾದ
ವಿಶ್ವಾಸಮತದ ತನಕ ಮುಂದುವರಿಯುವೆ: ಚಟರ್ಜಿ
ಸಚಿವ ಪಟ್ಟ ಮರಳಿಸಿ; ಸರಕಾರ ಉಳಿಸಿ: ಶಿಬು
ಯುಪಿಎ ವಿಶ್ವಾಸಮತ ಗೆಲ್ಲಲಿದೆ: ಪ್ರಧಾನಿ