ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಎಸ್ಪಿ ವಿರುದ್ಧ ಎನ್‌ಡಿಎ-ಯುಪಿಎ ಕೈಜೋಡಿಕೆ: ಮಾಯಾ  Search similar articles
ಕೇಂದ್ರ ಸರಕಾರವನ್ನು ಉಳಿಸುವ ನಿಟ್ಟಿನಲ್ಲಿ ಯುಪಿಎ ಜತೆ ಎನ್‌ಡಿಎ 'ಕೈ' ಜೋಡಿಸಿರುವುದಾಗಿ ಗಂಭೀರವಾಗಿ ಆರೋಪಿಸಿರುವ ಬಿಎಸ್ಪಿಯ ವರಿಷ್ಠೆ ಮಾಯಾವತಿ, ದಲಿತ ವಿರೋಧಿ ವ್ಯಕ್ತಿಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದಾಗಿ ಅವರು ದೂರಿದರು.

ಅಣುಬಂಧದ ಅಗ್ನಿಪರೀಕ್ಷೆಯಲ್ಲಿ ಯುಪಿಎ ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ, ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಉರುಳದಂತೆ ಕೈಜೋಡಿಸಿರುವುದಾಗಿ ಹೇಳಿದರು.

ಇದು ಯುಪಿಎಗೆ ಸಂದ ನೈತಿಕ ಗೆಲುವಲ್ಲ, ಇದೊಂದು ವ್ಯವಸ್ಥಿತವಾದ ಸಂಚು. ಯುಪಿಎ ಮತ್ತು ಎನ್‌ಡಿಎ ಸೇರಿದಂತೆ ಕೆಲವು ಪಕ್ಷಗಳಿಗೆ ತಾನು ಅಧಿಕಾರಕ್ಕೆ ಬರುವುದು ಇಷ್ಟವಿಲ್ಲ ಎಂದು ಕಿಡಿಕಾರಿದ್ದಾರೆ. ಎರಡೂ ಪಕ್ಷಗಳೂ ತನಗೆ ಹೆದರುವುದಾಗಿ ಅವರು ಟೀಕಿಸಿದರು. ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಮಮತಾ ಬಣ್ಣಿಸಿದರು.
ಮತ್ತಷ್ಟು
ಆಡ್ವಾಣಿ ಆತ್ಮವಿಮರ್ಶೆ ಮಾಡಿಕೊಳ್ಳಲಿ: ಪ್ರಧಾನಿ
ಕೊನೆಗೂ ಅಂತ್ಯ ಕಂಡ 'ಅಣುಬಂಧ' ಪ್ರಹಸನ
'ಅಣು'ಪರೀಕ್ಷೆಯಲ್ಲಿ ಮನಮೋಹನ್ ಸಿಂಗ್ ಪಾಸ್
ಐಬಿಎನ್ ಸ್ಟಿಂಗ್ ಕಾರ್ಯಾಚರಣೆ: ಸ್ಪೀಕರ್‌ಗೆ ಟೇಪು
ಸ್ಪೀಕರ್ ಮುಖದಲ್ಲಿ ನಗು ಮೂಡಿಸಿದ ಲಾಲೂ ಭಾಷಣ
ನೋಟು ಪ್ರದರ್ಶನ: ಪ್ರಜಾಸತ್ತೆಯ ಕರಾಳ ಅಧ್ಯಾಯ