ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಶಿಕ್ಷಣದ ಮಹತ್ವವನ್ನು ರಾಜಕಾರಣಿಗಳು ಅರಿಯಲಿ: ಸಿಂಗ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಿಕ್ಷಣದ ಮಹತ್ವವನ್ನು ರಾಜಕಾರಣಿಗಳು ಅರಿಯಲಿ: ಸಿಂಗ್
ಅಲ್ಪಾವಧಿ ಸಮಸ್ಯೆಗಳ ಕುರಿತು ಬಹುಪಾಲು ಸಾರ್ವಜನಿಕ ಚರ್ಚೆಗಳು ನಡೆಯತ್ತವೆ ಎಂದು ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರು, ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಣದ ಮಹತ್ವವನ್ನು ರಾಜಕೀಯ ನಾಯಕರು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

ಅವರು ಮದ್ರಾಸ್ ವಿಶ್ವವಿದ್ಯಾನಿಲಯದ 150ನೇ ವರ್ಷೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಣದ ಕೇಂದ್ರೀಯ ಪ್ರಾಮುಖ್ಯತೆಯನ್ನು ಅರಿತುಕೊಳ್ಳುವಂತೆ ತಾನು ಎಲ್ಲ ರಾಜಕೀಯ ನಾಯಕರನ್ನು ಒತ್ತಾಯಿಸುವುದಾಗಿ ಅವರು ಈ ಸಂದರ್ಭದಲ್ಲಿ ನುಡಿದರು. ಅವಶಕಾಶದ ವಿಸ್ತರಣೆಯು ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶದೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳಕೂಡದು ಎಂದೂ ಅವರು ನುಡಿದರು.

ಎಲ್ಲಾ ಅರ್ಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭಿಸುವಂತಾಗಬೇಕು ಎಂದು ನುಡಿದ ಪ್ರಧಾನಿ, ಸಮಾಜದ ಪರಿಮಿತ ಮಂದಿಯು ಅಭಿವೃದ್ದಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳದ ವಿನಹ ಭಾರತವು ತನ್ನ ಸಂಪೂರ್ಣ ಅಭಿವೃದ್ಧಿ ಸಾಮರ್ಥ್ಯವನ್ನು ಅರಿತುಕೊಳ್ಳದು ಎಂದು ನುಡಿದರು. ಶಿಕ್ಷಣವು ಈ ಗುರಿಯನ್ನು ತಲುಪುವಂತಾಗಬೇಕು ಎಂದು ಅವರು ನುಡಿದರು.
ಮತ್ತಷ್ಟು
ಒರಿಸ್ಸಾ: ಮಾನವ ಜೀವಕ್ಕೆ ವೈವಿಧ್ಯಮಯ 'ದರಪಟ್ಟಿ'
ಪಕ್ಷೇತರರ ಕುರಿತು ಕೋಡಾ ಪುಸ್ತಕ ಬರೆಯುತ್ತಾರಂತೆ!
ಎನ್‌ಎಸ್‌ಜಿಯಿಂದ ಭಾರತಕ್ಕೆ ವಿನಾಯಿತಿ?
ದಾಖಲೆಯ ಅಂಶಗಳನ್ನು ಬಚ್ಚಿಟ್ಟಿಲ್ಲ: ಅಮೆರಿಕ
ಆರ್‌ಎಸ್‌ಎಸ್-ಭಜರಂಗದಳ ನಿಷೇಧಿಸಿ: ಪಾಸ್ವಾನ್
ವಿಮಾನ ತುರ್ತು ಭೂಸ್ಪರ್ಶ-ಸೋನಿಯಾ ಪಾರು
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com