ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಬಿಎಸ್ಪಿ ಶಾಸಕನ ವಿರುದ್ಧ ಆರೋಪಪಟ್ಟಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಎಸ್ಪಿ ಶಾಸಕನ ವಿರುದ್ಧ ಆರೋಪಪಟ್ಟಿ
ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿಯವರ ಹುಟ್ಟುಹಬ್ಬ ನಿಧಿಗೆ ದೇಣಿಗೆ ನೀಡಲು ನಿರಾಕರಿಸಿದ ಕಾರಣಕ್ಕೆ ಹಲ್ಲೆಗೀಡಾಗಿ ಸಾವನ್ನಪ್ಪಿರುವ ಪಿಡಬ್ಲ್ಯುಡಿ ಎಂಜಿನಿಯರ್ ಎಂ.ಕೆ. ಗುಪ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ಪಿ ಶಾಸಕ ಶೇಖರ್ ತಿವಾರಿ ಹಾಗೂ ಇತರ ಒಂಬತ್ತು ಆರೋಪಿಗಳ ವಿರುದ್ಧ ಶನಿವಾರ ಆರೋಪಪಟ್ಟಿ ಸಲ್ಲಿಸಲಾಗಿದೆ.

ಮನೋಜ್ ಗುಪ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೇರಿದಂತೆ 10 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಇವರಲ್ಲಿ ತಿವಾರಿ ಸೇರಿದಂತೆ ಆರು ಮಂದಿಯನ್ನು ಇದೀಗಾಗಲೇ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಡಿಜಿಪಿ ವಿಕ್ರಮ್ ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.

ಯೋಗೇಂದ್ರ ದೊಹೋರೆ ಅಲಿಯಾಸ್ ಭಾಟಿಯಾ, ಹೋಶಿಯಾರ್ ಸಿಂಗ್ ಹಾಗೂ ಚಾಲಕರಾದ ದೇವೇಂದ್ರ ಮತ್ತು ಸಂತೋಷ್ ಅವರುಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ ಎಂದು ಅವರು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಗ್ರ ನಿಗ್ರಹಕ್ಕೆ ನಾವು ಯಾವುದಕ್ಕೂ ಸಿದ್ಧ: ಪ್ರಧಾನಿ
ಪೂಂಛ್: ಎಸ್‌ಪಿಒ, ಜೈಷೆ ಕಮಾಂಡರ್ ಗುಂಡಿಗೆ ಬಲಿ
ನಿಷೇಧಿತ ಸಂಘಟನೆಗೆ ತಡೆ ಹೇರುವುದು ಪಾಕ್ ಜವಾಬ್ದಾರಿ: ಪ್ರಣಬ್
ಬಿಎಸ್‌ಎಫ್‌ನಿಂದ ಇನ್ನಷ್ಟು ಬೆಟಾಲಿಯನ್‌ಗಳ ಬೇಡಿಕೆ
ಮಮತಾ ಆಹೋರಾತ್ರಿ ಧರಣಿ ಹಿಂತೆಗೆತ
ದೆಹಲಿಯಲ್ಲಿ ಮಂಜು: ವಿಮಾನ ಹಾರಾಟದಲ್ಲಿ ವ್ಯತ್ಯಯ