ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಕೇಂದ್ರ ಸಚಿವ ಭರವಸೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೇಂದ್ರ ಸಚಿವ ಭರವಸೆ
'ರಾಷ್ಟ್ರೀಯ ಭದ್ರತೆಯಲ್ಲಿ ಭಾರತದ ಪಾತ್ರ' ಕುರಿತ ವಿಚಾರ ಸಂಕಿರಣ ಉದ್ಫಾಟಿಸಿ ಮಾತನಾಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ ಅವರು ಮುಂಬೈ ಭಯೋತ್ಪಾದಕ ದಾಳಿ ಸಂಬಂಧ ಉದ್ಯಮಿಗಳಲ್ಲಿ ಉಂಟಾಗಿರುವ ಭಯವನ್ನು ಹೋಗಲಾಡಿಸಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ರಕ್ಷಣಾ ವ್ಯವಸ್ಥೆ ಇನ್ನಷ್ಟು ಬಲಗೊಳಿಸಲಾಗುತ್ತಿದೆ ಅಲ್ಲದೆ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಭದ್ರತೆ ಒದಗಿಸುವುದು ಸಹ ಸರ್ಕಾರದ ಕರ್ತವ್ಯವಾಗಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ಎಸ್ಪಿ'ಗೆ ಕಲ್ಯಾಣ್ ಸಿಂಗ್
ಪಾಕ್ ಭಯೋತ್ಪಾದನಾ ಪ್ರಾಯೋಜಕ: ಪ್ರಣಬ್
5 ಮಂದಿಗೆ ಹೊಸ ಜೀವಕೊಟ್ಟ ಮೃತ ಸೈನಿಕನ ಅಂಗಾಂಗಗಳು!
ಕರ್ಕರೆ, ಓಂಬಳೆಗೆ ಮಾತ್ರ ಅಶೋಕ ಚಕ್ರ
ಬೆಂಗಳೂರು ಸ್ಫೋಟ ಶಂಕಿತ ನ್ಯಾಯಾಲಯಕ್ಕೆ ಹಾಜರಿ
ಬ್ರಹ್ಮೋಸ್‌ ಕ್ಷಿಪಣಿಯಲ್ಲಿ ಸಣ್ಣಪುಟ್ಟ ಅಡಚಣೆ