ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಚಿರಂಜೀವಿ ವಿರುದ್ಧ ದೂರು ದಾಖಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಿರಂಜೀವಿ ವಿರುದ್ಧ ದೂರು ದಾಖಲು
ನರಸರಾಮ್‌ಪೇಟ್ ನಗರದಲ್ಲಿ ರಾತ್ರಿ ವೇಳೆ ರಸ್ತೆ ಮೆರವಣಿಗೆ ನಡೆಸಿದ್ದಕ್ಕಾಗಿ ಪ್ರಜಾರಾಜ್ಯಂ ಪಕ್ಷದ ಸಂಸ್ಥಾಪಕ ಮತ್ತು ನಟ ಚಿರಂಜೀವಿ ಅವರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿರಂಜೀವಿ ವಿರುದ್ಧ ಐಪಿಸಿ ಸೆಕ್ಷನ್ 188, 238, 290 ಮತ್ತು ಆಂಧ್ರಪ್ರದೇಶ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ರಾತ್ರಿ ವೇಳೆ ರಸ್ತೆ ಮೆರವಣಿಗೆ ನಡೆಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ 25ರಂದು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರಿಂದ ಚಿರಂಜೀವಿ ವಿರುದ್ಧ ದಾಖಲಿಸಲಾಗಿದೆ.

ರಾತ್ರಿ ವೇಳೆ ರಸ್ತೆ ಮೆರವಣಿಗೆ ನಡೆಸದಂತೆ ಮತ್ತು ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಪಡಿಸಬಾರದು ಎಂದು ಚಿರಂಜೀವಿ ಅವರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪವಾರ್ ಪ್ರಧಾನಿಯಾಗುವುದಾದರೆ ವಿರೋಧವಿಲ್ಲ: ಅಮರ್ ಸಿಂಗ್
ರಾಜಸ್ಥಾನ್ ಹಳ್ಳಿ ಮೇಲೆ ವಾಯುಪಡೆ ಬಾಂಬ್ ?
ಒರಿಸ್ಸಾ ರೈಲು ದುರಂತ: ಮೃತಪಟ್ಟವರು 9ಮಂದಿ
ಕಾಂಗ್ರೆಸ್ ಜತೆ ಹೊಂದಾಣಿಕೆ ಇಲ್ಲ: ದೇವೇಗೌಡ
ಪಾಕ್ ಪ್ರಶ್ನೆಯಲ್ಲಿ ಕರ್ಕರೆ-ಪುರೋಹಿತ್ ಪ್ರಸ್ತಾಪ
ದಂಪತಿಗಳ ಮೇಲೆ ಸಬ್ ಇನ್ಸ್‌ಪೆಕ್ಟರ್ ಹಲ್ಲೆ