ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಬಸ್ ಕಣಿವೆಗೆ: 11 ಮಂದಿ ಅಯ್ಯಪ್ಪ ಭಕ್ತರ ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಸ್ ಕಣಿವೆಗೆ: 11 ಮಂದಿ ಅಯ್ಯಪ್ಪ ಭಕ್ತರ ಸಾವು
ಜಿಲ್ಲೆಯ ಏರುಮೇಲಿ ಎಂಬಲ್ಲಿ ಅಯ್ಯಪ್ಪ ಭಕ್ತರನ್ನು ಕೊಂಡೊಯ್ಯುತ್ತಿದ್ದ ಬಸ್ ಐವತ್ತು ಅಡಿ ಆಳದ ಕಣಿವೆಗೆ ಬಿದ್ದು 11 ಮಂದಿ ಸ್ಥಳದಲ್ಲೇ ಮೃತಪಟ್ಟು, 40 ಮಂದಿ ಗಾಯಗೊಂಡ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಗಾಯಗೊಂಡವರಲ್ಲಿ 20 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ 60 ಜನ ಪ್ರಯಾಣಿಸುತ್ತಿದ್ದ ಈ ಬಸ್ ಪಂಪಾ ಕಣಿವೆಯ ಬಳಿ 50 ಅಡಿ ಆಳದ ಕಣಿವೆಗೆ ಬಿದ್ದು ಈ ದುರ್ಘಟನೆ ಸ೦ಭವಿಸಿದೆ.ಗಾಯಗೊಂಡವರನ್ನು ಕೊಟ್ಟಾಯಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಹಾಗೂ ಕಾಂಜಿರಾಪಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್-ಎಸ್ಪಿ ಮೈತ್ರಿ ಮುರಿದರೆ ದಿಗ್ವಿಜಯ್ ಹೊಣೆ: ಸಿಂಗ್
ಮುಂಬೈ: ಸಹಪಾಠಿಯಿಂದಲೇ ವಿದ್ಯಾರ್ಥಿ ಕೊಲೆ
ಪಾಕ್ ಹಳೆಯ ವಿಷಯ ಕೆದಕುತ್ತಿದೆ: ಭಾರತ ಆರೋಪ
'ಕೌಟುಂಬಿಕ' ಪಕ್ಷಗಳನ್ನು ತಿರಸ್ಕರಿಸಿ: ಮೋದಿ ಕರೆ
ಸ್ಫೋಟ: ಮುಜಾಹಿದೀನ್ ಉಗ್ರರ ವಿರುದ್ಧ ಆರೋಪಪಟ್ಟಿ
ಅಲ್ಪಸಂಖ್ಯಾತರ 'ಕಲ್ಯಾಣ': 3 ಕೋಟಿ ರೂ. ಏರಿಕೆ!