ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಕೇರಳ: ಸಿಪಿಎಂ ಕಾರ್ಯಕರ್ತನ ಹತ್ಯೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೇರಳ: ಸಿಪಿಎಂ ಕಾರ್ಯಕರ್ತನ ಹತ್ಯೆ
ಕೇರಳದ ಕಣ್ಣೂರು ಜಿಲ್ಲೆಯ ಕಣ್ಣಾವಮ್ ಪ್ರದೇಶದಲ್ಲಿ ಸಿಪಿಎಂ ಕಾರ್ಯಕರ್ತರೊಬ್ಬರನ್ನು ಅಜ್ಞಾತ ವ್ಯಕ್ತಿಗಳು ಇರಿದು ಸಾಯಿಸಿರುವ ಘಟನೆ ನಡೆದಿದೆ. ಸಿಪಿಎಂನ ಸ್ಥಳೀಯ ಸಮಿತಿಯ ಸದಸ್ಯ ಹಾಗೂ ಚಿತ್ತಾರಿಪರಂಬಾ ಪಂಚಾಯತ್‌ನ ಸದಸ್ಯನಾಗಿರುವ ಜಿ. ಪವಿತ್ರನ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗುಜರಾತ್ ಸಚಿವೆ ಮಾಯಾ ಸಿಟ್ ಎದುರು ಶರಣು
ಗಾಂಧಿ ವಸ್ತುಗಳ ಹರಾಜಿಗೆ ಒಟಿಸ್ ಕ್ಷಮೆಯಾಚನೆ
3 ಪಕ್ಷಕ್ಕೂ ಸಾಮಾನ್ಯ ಚಿಹ್ನೆ ನೀಡಲು ಸು.ಕೋ ಆದೇಶ
ಇಸ್ಲಾಮಿಕ್ ಆಡಳಿತಕ್ಕಾಗಿ ಕಾಂಗ್ರೆಸ್ ಯತ್ನ: ಠಾಕ್ರೆ ಶಂಕೆ
28 ವರ್ಷ ಸಹೋದರನ ಹುದ್ದೆ ಹೊಂದಿದ್ದ ಅವಳಿ ಸಹೋದರ!
ಗುಜರಾತ್: ಮಾಯಾಬೆನ್‌ ಜಾಮೀನು ಅರ್ಜಿ ವಜಾ