ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಯುಪಿಯಲ್ಲಿ ವಿಧ್ವಂಸಕ ಕೃತ್ಯನಡೆದರೆ ಆಯೋಗ ಹೊಣೆ: ಮಾಯಾ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯುಪಿಯಲ್ಲಿ ವಿಧ್ವಂಸಕ ಕೃತ್ಯನಡೆದರೆ ಆಯೋಗ ಹೊಣೆ: ಮಾಯಾ
"ರಾಜ್ಯದಲ್ಲಿ ಯಾವುದಾದರೂ ಭಯೋತ್ಪಾದನಾ ದಾಳಿಗಳು ನಡೆದರೆ, ನಕ್ಸಲ್ ಸಮಸ್ಯೆ ಉದ್ಭವಿಸಿದರೆ, ನಾನು ಅಥವಾ ಯಾವುದಾದರೂ ನಾಯಕರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಚುನಾವಣಾ ಆಯೋಗವೇ ಕಾರಣ" ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ.

ರಾಜ್ಯದ ಉನ್ನಾತಾಧಿಕಾಯೊಬ್ಬರನ್ನು ವರ್ಗಾವಣೆ ಮಾಡಿರುವ ಆಯೋಗದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಅವರು, ಇಂತಹ ಕ್ರಮಗಳು ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡುತ್ತದಲ್ಲದೆ ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.

ಉತ್ತರಪ್ರದೇಶದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಫತೇ ಬಹಾದೂರ್ ಅವರನ್ನು ಚುನಾವಣಾ ಆಯೋಗವು ಮಂಗಳವಾರ ವರ್ಗಾಯಿಸಿರುವ ಕ್ರಮವನ್ನು ಖಂಡಿಸಿರುವ ಅವರು ಇದು ರಾಜಕೀಯ ದುರುದ್ದೇಶದಿಂದ ಕೂಡಿದ ಕ್ರಮವಾಗಿದೆ ಎಂದು ದೂರಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವರುಣ್‌ರನ್ನು ಮಾಯಾ ಉಗ್ರನಂತೆ ನಡೆಸಿಕೊಳ್ಳುತ್ತಿದ್ದಾರೆ: ಬಿಜೆಪಿ
ಮಾಧ್ಯಮಗಳ ಲೆಕ್ಕ ಪತ್ರ ತನಿಖೆಯಾಗಲಿ: ಬಿಜೆಪಿ
ರಾಷ್ಟ್ರದೊಳಗೆ ತಾಲಿಬಾನಿಗಳ ನುಸುಳುವಿಕೆ?
ಖ್ಯಾತ ಅರ್ಥಶಾಸ್ತ್ರಜ್ಞ ರಾಜಾ ಚೆಲ್ಲಯ್ಯ ವಿಧಿವಶ
ಉಗ್ರವಾದ ಹತ್ತಿಕ್ಕಲು ಆಡ್ವಾಣಿ ದುರ್ಬಲ: ಸೋನಿಯಾ
ಜೈ ಹೋಗೆ ಆಸ್ಕರ್ ಅರ್ಹತೆಯಿಲ್ಲ: ಜಗ್ಜಿತ್ ಸಿಂಗ್