ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಟೈಟ್ಲರ್ ಪ್ರಕರಣ: ಸಿಬಿಐ ನಿರ್ದೇಶಕರಿಗೆ ಪಿಎಂ ಕರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಟೈಟ್ಲರ್ ಪ್ರಕರಣ: ಸಿಬಿಐ ನಿರ್ದೇಶಕರಿಗೆ ಪಿಎಂ ಕರೆ
ಪ್ರಧಾನಿ ಮನಮೋಹನ್ ಸಿಂಗ್ ಅವರು ಸಿಬಿಐ ನಿರ್ದೇಶಕರಿಗೆ ಗುರುವಾರ ಮುಂಜಾನೆ ತನ್ನನ್ನು ಭೇಟಿಯಾಗಲು ಸೂಚಿಸಿದ್ದು, ಜಗದೀಶ್ ಟೈಟ್ಲರ್‌ ಅವರನ್ನು ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ದೋಷ ಮುಕ್ತಗೊಳಿಸಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

1984ರಲ್ಲಿ ನಡೆದಿರುವ ಸಿಖ್ ವಿರೋಧಿ ದಂಗೆಯ ಕುರಿತು ಎಲ್ಲಾ ವರದಿಗಳನ್ನು ಪ್ರಧಾನಿ ಸಿಂಗ್ ಬಯಸಿದ್ದಾರೆ ಎಂಬ ವರದಿಗಳ ನಡುವೆಯೇ ಪ್ರಧಾನಿ ಅವರು ಸಿಬಿಐ ನಿರ್ದೇಶಕರ ಭೇಟಿ ಬಯಸಿದ್ದಾರೆ.

ಟೈಟ್ಲರ್ ಅವರನ್ನು ದೋಷಮುಕ್ತಗೊಳಿಸಲು ಇರುವ ಕಾರಣಗಳ ಕುರಿತು ಸ್ಪಷ್ಟವರದಿಯನ್ನು ಪ್ರಧಾನಿ ಸಿಂಗ್ ಬಯಸಿದ್ದಾರೆನ್ನಲಾಗಿದೆ.

ಸಿಬಿಐ ಟೈಟ್ಲರ್ ಅವರ ಮೇಲಿನ ಎಲ್ಲಾ ಆರೋಪಗಳನ್ನು ಮುಕ್ತವಾಗಿಸಿದ ಬಳಿಕ ಯುಪಿಎ ಎಲ್ಲೆಡೆಯಿಂದ ಒತ್ತಡ ಎದುರಿಸುತ್ತಿದೆ. ಬುಧವಾರ ಪಂಜಾಬಿನಾದ್ಯಂತ ಸಿಖ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸೋನಿಯಾಗೆ ಎಲ್‌ಟಿಟಿಇಯಿಂದ ಪ್ರಾಣ ಬೆದರಿಕೆ
ಬಿಜೆಪಿ ಪ್ರಚಾರಕ್ಕೆ ಬಂದರೆ ನ್ಯಾನೋ ಗಿಫ್ಟ್!
ಪ್ರಧಾನಿ ಅಭ್ಯರ್ಥಿ ಆಡ್ವಾಣಿ ಆಸ್ತಿ 3.5 ಕೋಟಿ
ಅಕ್ರಮ ನುಸುಳುವಿಕೆಯ ಮೇಲೆ ಕಣ್ಣಿಡಲು ಉಪಗ್ರಹ
ಟೈಟ್ಲರ್ ದೋಷಮುಕ್ತಿ: ಪಂಜಾಬ್‌ನಾದ್ಯಂತ ಪ್ರತಿಭಟನೆ
21ನೆ ಶತಮಾನ ಭಾರತದ್ದಾಗಿಸುವೆ: ಆಡ್ವಾಣಿ