ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಪ್ರಪಾತಕ್ಕೆ ಬಸ್ ಉರುಳಿ 19 ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರಪಾತಕ್ಕೆ ಬಸ್ ಉರುಳಿ 19 ಸಾವು
ಚಮ್ಡಾ(ಹಿಮಾಚಲ ಪ್ರದೇಶ): ಚಲಿಸುತ್ತಿದ್ದ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಟ 19 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಚಮ್ಡಾ ಜಿಲ್ಲೆಯ ಬಗ್ದಾಯ್ಗಢದಲ್ಲಿ ನಡೆದಿದೆ. ಟಿಸ್ಸಾ ಎಂಬಲ್ಲಿಂದ ಚಮ್ಡಾ ಪಟ್ಟಣಕ್ಕೆ ಸಾಗುತ್ತಿದ್ದ ಬಸ್, ಬಗ್ದಾಯ್ಗಡ ಸಮೀಪ ಸುಮಾರು 500 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿತ್ತು. ಬಸ್ಸಿನಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬ ಬಗ್ಗೆ ಖಚಿತ ಮಾಹಿತಿಯಿಲ್ಲ. ಇದುವರೆಗಿನ ಮಾಹಿತಿಗಳ ಪ್ರಕಾರ 19 ಮಂದಿ ಸಾವನ್ನಪ್ಪಿದ್ದು, ಬದುಕುಳಿದವರ ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ವರದಿಯಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಾರತಕ್ಕೆ ನುಗ್ಗಲು ಮಹಿಳಾ ಉಗ್ರರು ಸನ್ನದ್ಧ
ಮಹಿಳಾ ಭಯೋತ್ಪಾದಕರು ಸಜ್ಜಾಗುತ್ತಿದ್ದಾರೆ: ಸೇನಾ ಮುಖ್ಯಸ್ಥ
ಲಾಲೂಗೆ ಚುನಾವಣಾ ಆಯೋಗದ ನೋಟಿಸ್ ಜಾರಿ
ಹಿಂದೂ ಅರ್ಚಕನ ಮನೆ ಬಾಗಿಲಿಗೆ ಮತಯಂತ್ರ
ಕಾಂಗ್ರೆಸ್‌ನಿಂದ ಮಾತ್ರ ಭಯೋತ್ಪಾದನೆ ನಿಗ್ರಹ: ಸೋನಿಯಾ
ಉತ್ತರ ಭಾರತೀಯರಿಗೆ ಹಲ್ಲೆ