ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಣಿರತ್ನಂಗೆ ನೊಟೀಸ್ (Maniratnam)
 
ಕೊಚ್ಚಿ: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಟಿಸುತ್ತಿರುವ 'ರಾವಣ' ಸಿನಿಮಾಕ್ಕಾಗಿ ಆನೆಗಳನ್ನು ಬಳಸಲು ಅನುಮತಿ ಪಡೆದಿರದ ಹಿನ್ನಲೆಯಲ್ಲಿ ನಿರ್ದೇಶಕ ಮಣಿರತ್ನಂರವರ ನಿರ್ಮಾಣ ಸಂಸ್ಥೆ ಮದ್ರಾಸ್ ಟಾಕಿಸ್‌ಗೆ ಪ್ರಾಣಿ ದಯಾ ಸಂಸ್ಥೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಗುರುವಾರ ಶೂಟಿಂಗ್ ಸಂದರ್ಭದಲ್ಲಿ ಮಾವುತನನ್ನು ಆನೆಯೊಂದು ಕೊಂದು ಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಣಿರತ್ನಂಗೆ ನೊಟೀಸ್, Maniratnam