ಮುಂಗಾರು ಮಳೆಯ ತೀವ್ರ ಕೊರತೆ ಎದುರಿಸುತ್ತಿರುವ ಬಿಹಾರದ 26 ಜಲ್ಲೆಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿಲು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇದಲ್ಲದೆ ವಿಶೇಷ ಪ್ಯಾಕೇಜ್ ಪ್ರಕಟನೆಗಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಲಾಗುವುದು.