ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರಧಾನಿ, ರಾಷ್ಟ್ರಪತಿಗಳಿಂದ ಜನ್ಮಾಷ್ಠಮಿ ಶುಭಾಶಯ (Janmashtami | Pratibha Patil | Manmohan Singh)
 
ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಶ್ರೀಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ.

ಭಗವಾನ್ ಶ್ರೀಕೃಷ್ಣನು ಭಗವದ್ಗೀತೆಯಲ್ಲಿ ಪ್ರತಿಫಲದ ಅಪೇಕ್ಷೆ ಇಲ್ಲದ ಸೇವೆಯನ್ನು ನೀಡಿ ಎಂಬುದಾಗಿ ನೀಡಿರುವ ಸಂದೇಶವನ್ನು ನೆನಪಿಸೋಣ. ಅಂತೆಯೇ ಜನರು ರಾಷ್ಟ್ರ ಮತ್ತು ರಾಷ್ಟ್ರದ ಜನತೆಗಾಗಿ ಸ್ವಾರ್ಥರಹಿತ ಸೇವೆಸಲ್ಲಿಸುವಂತಾಗಲಿ ಎಂದು ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಇದೇವೇಳೆ ಸಂದೇಶ ನೀಡಿರುವ ಪ್ರಧಾನಿಗಳು ಶ್ರೀಕೃಷ್ಣನ ಜೀವನ ಮತ್ತು ಬೋಧನೆಯು ನಮಗೆಲ್ಲ ಚಿರಂತನವಾದುದು ಎಂಬುದಾಗಿ ಹೇಳಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ