PTI ಅಕ್ರಮ ನುಸುಳುವಿಕೆ ಹಾಗೂ ತನ್ನ ನೆಲದಲ್ಲಿರುವ ಉಗ್ರರ ನೆಲೆಗಳನ್ನು ಪಾಕಿಸ್ತಾನವು ಧ್ವಂಸ ಮಾಡುವ ತನಕ ಪಾಕಿಸ್ತಾನದೊಂದಿಗೆ ಅರ್ಥಪೂರ್ಣವಾದ ಮಾತುಕತೆ ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ ಹೇಳಿದ್ದಾರೆಭಾರತವು ಪಾಕಿಸ್ತಾನದೊಂದಿಗಿನ ಭಿನ್ನತೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಯತ್ನಿಸುತ್ತಿದೆ ಮತ್ತು ಅರ್ಥಪೂರ್ಣ ಮಾತುಕತೆಗೆ ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಧನಾತ್ಮಕವಾಗಿ ವೃದ್ಧಿಸುವಲ್ಲಿ ಭಾರತದ ಸಿದ್ಧತೆಯ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದೆ ಎಂದು ಅವರು ನುಡಿದರು. ಸಚಿವರು ಭಾರತದ ರಾಯಭಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಭಾರತದ