IFM ಬಾಂದ್ರಾ-ವರ್ಲಿ ಸೀ ಲಿಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮೇರುನಟ ಬಿಗ್ ಬಿಯನ್ನು ಸ್ವತ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ಆಹ್ವಾನಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ನಂತರ ಇದೀಗ ಪುಣೆಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ತಾವು ಮೆಗಾಸ್ಟಾರ್ ಬಚ್ಚನ್ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.ಭಾನುವಾರ ನಡೆಯಲಿರುವ ಮರಾಠಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಚವಾಣ್ ಮತ್ತು ಬಚ್ಚನ್