ತಾಪಮಾನ ಏರಿಕೆಯಿಂದ ಕಂಗೆಟ್ಟಿರುವ ಉತ್ತರ ಭಾರತದಲ್ಲಿ ಜನ ಸಾಮಾನ್ಯರ ಜೀವನ ದುಸ್ತರವಾಗಿದ್ದು, ಬಿಸಿಲಿನ ತಾಪ ತಾಳಲಾರದೆ ಒರಿಸ್ಸಾದಲ್ಲಿ ಇದುವರೆಗೆ ಸಾವನ್ನಪ್ಪಿರುವ ಸಂಖ್ಯೆ 37ಕ್ಕೇರಿದೆ. ಕಟಕ್, ಜರ್ಸುಗುದಾ ಮತ್ತು ಸಂಬಾಲ್ಪುರ್ ಜಿಲ್ಲೆಗಳಲ್ಲಿ ಮತ್ತಷ್ಟು ಸಾವುಗಳು ಸಂಭವಿಸಿವೆ ಎಂದು ಅಧಿಕೃತ ಮೂಲಗಳು ಹೇಳಿವೆ.