ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಹಾಜರಾಗದ ತೊಗಾಡಿಯಾ (VHP)
Bookmark and Share Feedback Print
 
ಅಹಮದಾಬಾದ್: ಗುಜರಾತ್ ಗಲಭೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎದುರು ಸೋಮವಾರ ಹಾಜರಾಗಬೇಕಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಉತ್ತರ ಭಾರತ ಪ್ರವಾಸದಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಿಲ್ಲ. ಅವರಿಗೆ ಮತ್ತೆ ಹೊಸ ಸಮನ್ಸ್ ನೀಡಲಾಗುತ್ತದೆ ಎಂದು ಸಿಟ್ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಾಜರಾಗದ ತೊಗಾಡಿಯಾ