ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭೀತಿ ಸೃಷ್ಟಿ; ಓರ್ವ ಸೆರೆ (Srinagar)
Bookmark and Share Feedback Print
 
ಶ್ರೀನಗರ: ದೂರವಾಣಿ ಕರೆಗಳನ್ನು ಮಾಡುತ್ತಾ ದೆಹಲಿಯ ಮಾರುಕಟ್ಟೆ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿವೆ ಎಂದು ಭೀತಿ ಹುಟ್ಟಿಸುತ್ತಿದ್ದ ಯುವಕನೊಬ್ಬನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ ಹಲವು ದಿನಗಳಿಂದ ಈ ಕೃತ್ಯದಲ್ಲಿ ತೊಡಗಿದ್ದು, ಭಯೋತ್ಪಾದನಾ ಸಂಘಟನೆಗಳ ಜತೆಗಿನ ಸಂಬಂಧ ಇನ್ನಷ್ಟೇ ತಿಳಿದು ಬರಬೇಕಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭೀತಿ ಸೃಷ್ಟಿ, ಓರ್ವ ಸೆರೆ