ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಾಲ್ವರು ಉಗ್ರರ ಹತ್ಯೆ (Srinagar)
Bookmark and Share Feedback Print
 
ಶ್ರೀನಗರ: ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಕೊಂದು ಹಾಕಿವೆ. ಈ ಸಂದರ್ಭದಲ್ಲಿ ರಕ್ಷಣಾ ಪಡೆಯ ಇಬ್ಬರು ಜವಾನರು ಕೂಡ ವೀರ ಮರಣವನ್ನಪ್ಪಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಾಲ್ವರು ಉಗ್ರರ ಹತ್ಯೆ