ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪರಿಹಾರಕ್ಕಾಗಿ ಕೇಂದ್ರ (Mumbai, Air India)
Bookmark and Share Feedback Print
 
ಮಂಗಳೂರಿನಲ್ಲಿ ಸಂಭವಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಶೀಘ್ರವಾಗಿ ಪರಿಹಾರ ವಿತರಿಸಲು ಏರ್ ಇಂಡಿಯಾ ಆರು ಕೇಂದ್ರಗಳನ್ನು ಪ್ರಾರಂಭಿಸಿದೆ. ಮುಂಬೈ, ಕೋಝಿಕೋಡ್, ದೆಹಲಿ, ದುಬೈ, ಚೆನ್ನೈ ಮತ್ತು ಮಂಗಳೂರಿನಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮುಂಬೈ, ಏರ್ ಇಂಡಿಯಾ