ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೈಲು ದುರಂತ; ಓರ್ವ ಸೆರೆ (Train)
Bookmark and Share Feedback Print
 
ಮೇ 28ರಂದು ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ರೈಲು ದುರಂತ ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಓರ್ವ ವ್ಯಕ್ತಿಯನ್ನು ಬಂಧಿಸಿದೆ. ಪಿಕ್‌ಅಪ್ ವ್ಯಾನ್ ಮಾಲಕನಾಗಿರುವ ಈತ ಕುಕೃತ್ಯ ನಡೆಸಿದ ನಂತರ ವ್ಯಕ್ತಿಯೊಬ್ಬನಿಗೆ ಪರಾರಿಯಾಗಲು ಸಹಕಾರ ನೀಡಿದ್ದ ಎಂದು ಆರೋಪಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೈಲು