ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಪಘಾತಕ್ಕೆ 21 ಬಲಿ (Accident)
Bookmark and Share Feedback Print
 
ಧಾನಾಬಾದ್: ಮದುವೆ ಔತಣಕೂಟ ಮುಗಿಸಿ ವಾಪಸ್ ಬರುತ್ತಿದ್ದ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 21 ಮಂದಿ ಸಾವನ್ನಪ್ಪಿ, 20 ಮಂದಿ ಬಲಿಯಾದ ದುರ್ಘಟನೆ ಪಶ್ಚಿಮ ಬಂಗಾಲದ ಧಾನಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಾಲಕ ನಿಯಂತ್ರಣ ಕಳೆದುಕೊಂಡದ್ದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಪಘಾತಕ್ಕೆ 21 ಬಲಿ