ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲ್ ನಾಯಕ ಶರಣು (Naxal)
Bookmark and Share Feedback Print
 
ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ರೈಲು ದುರಂತ ವಿಧ್ವಂಸಕ ಕೃತ್ಯದಲ್ಲಿ ಪಾಲ್ಗೊಂಡಿದ್ದ ಮಾವೋವಾದಿ ಪರ ನಾಯಕ ಜಿತೀನ್ ಗಿರಿ ಎಂಬಾತ ಪಶ್ಚಿಮ ಬಂಗಾಲದ ಮಿಡ್ನಾಪುರದಲ್ಲಿನ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲ್