ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಪ್ಪು ಬಂಧನಕ್ಕೆ ಆದೇಶ (Bihar)
Bookmark and Share Feedback Print
 
ನವದೆಹಲಿ: ಸಿಪಿಐ ನಾಯಕ ಅಜಿತ್ ಸರ್ಕಾರ್ ಹತ್ಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರ್‌ಜೆಡಿ ಮಾಜಿ ಸಂಸದ ರಾಜೇಶ್ ರಂಜನ್ ಆಲಿಯಾಸ್ ಪಪ್ಪು ಯಾದವ್‌ನನ್ನು ತಕ್ಷಣವೇ ಬಂಧಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಪ್ಪು ಬಂಧನಕ್ಕೆ ಆದೇಶ