ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕುಪ್ವಾರದಲ್ಲಿ ಓರ್ವ ಬಲಿ (Srinagar)
Bookmark and Share Feedback Print
 
ಶ್ರೀನಗರ: ಕಲ್ಲು ತೂರಾಟದಲ್ಲಿ ನಿರತವಾಗಿದ್ದ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗಿಳಿದ ನಂತರ ಹಾರಿಸಲಾದ ಗುಂಡಿಗೆ ಕುಪ್ವಾರ ಜಿಲ್ಲೆಯಲ್ಲಿ ಓರ್ವ ಬಲಿಯಾಗಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸರ ಮೇಲೆ ದಾಳಿ ನಡೆಸಿದ್ದರಿಂದ ಗೋಲಿಬಾರ್ ನಡೆಯಲಾಯಿತು ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕುಪ್ವಾರದಲ್ಲಿ ಓರ್ವ ಬಲಿ