ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಂಗಾಲದಲ್ಲಿ ರೈತ ಆತ್ಮಹತ್ಯೆ (Bengal)
Bookmark and Share Feedback Print
 
11 ಜಿಲ್ಲೆಗಳು ಬರಪೀಡಿತ ಎಂದು ಘೋಷಿಸಲ್ಪಟ್ಟ ನಂತರ ಪಶ್ಚಿಮ ಬಂಗಾಲದಲ್ಲಿ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬರ್ದ್ವಾನ್ ಜಿಲ್ಲೆಯ 45ರ ಹರೆಯದ ಯೂನಸ್ ಶೇಖ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಾತ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೈತ ಆತ್ಮಹತ್ಯೆ