ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೈತನ ಆತ್ಮಹತ್ಯೆ (Andhra)
Bookmark and Share Feedback Print
 
ಮೈಕ್ರೋ ಫೈನಾನ್ಸ್‌ಗಳು ನೀಡುವ ಸಾಲ ಯಾವ ರೀತಿಯ ಅಪಾಯಗಳನ್ನು ಸೃಷ್ಟಿಸುತ್ತಿವೆ ಎಂಬುದಕ್ಕೆ ಆಂಧ್ರಪ್ರದೇಶ ಮತ್ತೊಂದು ಉದಾಹರಣೆಯಾಗಿದೆ. ಎಂಎಫ್ಐ ಎಂಬ ಫೈನಾನ್ಸ್‌ನಿಂದ ಸಾಲ ಪಡೆದಿದ್ದ ಗುಂಟೂರಿನ ತಲಾರಿ ಬಾಲನರಸು ಎಂಬಾತ ಮರು ಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೈತನ ಆತ್ಮಹತ್ಯೆ