ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಾತುಕತೆ ಪುನರಾರಂಭಿಸಿ (Kashmir)
Bookmark and Share Feedback Print
 
ಶ್ರೀನಗರ: ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಪ್ರತ್ಯೇಕತಾವಾದಿಗಳ ಜತೆಗಿನ ಮಾತುಕತೆ ಪುನರಾರಂಭ ಮಾಡುವಂತೆ ಸಂಸದೀಯ ಮತ್ತು ಸಮಾಜ ಸೇವಾ ಸಂಘಟನೆಗಳ ಕಾರ್ಯಕರ್ತರ ನಿಯೋಗವೊಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಾತುಕತೆ ಪುನರಾರಂಭಿಸಿ