ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶ್ರೀನಗರಕ್ಕೆ ಸಂಧಾನಕಾರರು (Srinagar)
Bookmark and Share Feedback Print
 
ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನೇಮಿಸಿರುವ ಸಂಧಾನಕಾರರ ತಂಡವು ಶ್ರೀನಗರದ ಜನತೆಯ ಜತೆ ಸಮಾಲೋಚನೆ ಆರಂಭಿಸಿದೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಇತರ ಸಮಸ್ಯೆಗಳನ್ನು ಆಲಿಸಿ, ಈ ತಂಡವು ತನ್ನ ವರದಿಯನ್ನು ಕೇಂದ್ರಕ್ಕೆ ಶೀಘ್ರದಲ್ಲೇ ಸಲ್ಲಿಸಲಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶ್ರೀನಗರಕ್ಕೆ ಸಂಧಾನಕಾರರು