ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಾಸಕ ಹತ್ಯೆಯ ಹಿಂದೆ ಸಂಚು (Bihar)
Bookmark and Share Feedback Print
 
ಬಿಜೆಪಿ ಶಾಸಕ ರಾಜ್ ಕಿಶೋರ್ ಹತ್ಯೆಯ ಹಿಂದೆ ಭಾರೀ ಷಡ್ಯಂತ್ರ ಅಡಗಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಪಿ. ಠಾಕೂರ್ ಆರೋಪಿಸಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ರೂಪನ್ ಪಾಠಕ್ ಎಂಬ ಮಹಿಳೆ ಪೂರ್ನಿಯಾ ಕ್ಷೇತ್ರದ ಶಾಸಕ ಕಿಶೋರ್ ಅವರನ್ನು ಚೂರಿಯಿಂದ ಇರಿದು ಕೊಂದು ಹಾಕಿದ್ದಳು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಾಸಕ ಹತ್ಯೆಯ ಹಿಂದೆ ಸಂಚು