ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಮಹಿಮಾ ಪಟೇಲರ ಸುವರ್ಣಯುಗ ಆರಂಭ
ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ಜೆಡಿ(ಎಸ್)ನ ಭಿನ್ನಮತೀಯ ನಾಯಕ ಮಹಿಮಾ ಪಟೇಲ್ ಅವರು ಸುವರ್ಣ ಯುಗ ಎಂಬ ಹೊಸ ಪಕ್ಷವನ್ನು ಉದ್ಘಾಟಿಸಿದರು.

ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಪತ್ನಿ ಈ ಹೊಸ ಪಕ್ಷಕ್ಕೆ ಚಾಲನೆ ನೀಡಿದರು.

ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡದೆ ತಮ್ಮ ಮಗನ ಗಾದಿಯನ್ನೇ ಭದ್ರ ಮಾಡ ಹೊರಟ ದೇವೇಗೌಡರ ಸ್ವಾರ್ಥತೆಯಿಂದ ಮನನೊಂದು ಮಹಿಮಾ ಪಟೇಲ್ ಪಕ್ಷ ತೊರೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ಮತ್ತಷ್ಟು
ಕುಮಾರನ ಮಾತಿಗೆ ಶತ-ಪಥ ತುಳಿದ ಯಡಿಯೂರಪ್ಪ
ಲಕ್ಷ್ಮಿ ಕುಟುಂಬಕ್ಕೆ 1 ಲಕ್ಷ ರೂ ಸಹಾಯ
ಸಂಪುಟ ವಿಸ್ತರಣೆ ಬಳಿಕ ನಿಗಮ ಮಂಡಳಿಗಳಿಗೆ ನೇಮಕ
ಜೆಡಿಎಸ್ ಮುಖಂಡರಿಗೆ ಸಚಿವ ಆಕಾಂಕ್ಷಿಗಳ ಕಿರಿಕಿರಿ
ಯಡಿಯೂರಪ್ಪ ನಿರ್ಧಾರಗಳಿಗೆ ಜೆಡಿಎಸ್ ಕಿಡಿ
ನ.19ರಂದು ವಿಶ್ವಾಸ ಮತ ಕೋರಿಕೆ