ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ದೇವೇಗೌಡ - ಕುಮಾರಸ್ವಾಮಿ ಪ್ರತಿಕೃತಿ ದಹನ
ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡದೆ ಕೈಕೊಟ್ಟ ದೇವೇಗೌಡ - ಕುಮಾರಸ್ವಾಮಿ ಧೋರಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ಅವರಿಗೆ ಧಿಕ್ಕಾರ ಕೂಗಿ, ಪ್ರತಿಕೃತಿಗಳನ್ನು ದಹಿಸಿದ್ದಾರೆ.

ಪಕ್ಷದ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದ ಈ ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು ಎಂದು ತಿಳಿದುಬಂದಿದೆ.

ಸದ್ಯದಲ್ಲಿಯೇ ಮೈಸೂರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಇದೇ ಮಾರ್ಗವನ್ನು ಅನುಸರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮತ್ತಷ್ಟು
ಕುಮಾರಣ್ಣನದು ಪ್ರಾದೇಶಿಕ ಪಕ್ಷವಲ್ಲ : ವೈ.ಎಸ್.ವಿ. ದತ್ತ
ಮೈತ್ರಿ ಇಲ್ಲ; ಕಾಂಗ್ರೆಸ್ ಚುನಾವಣೆಗೆ ಸಿದ್ಧ
ಬಿಜೆಪಿ ನವೆಂಬರ್ 26 ರಿಂದ ಧರ್ಮಯಾತ್ರೆ
ಮತ್ತೊಂದು ಗೊಂದಲ: ಕಾಂಗ್ರೆಸ್-ಜೆಡಿಎಸ್ ಮರುಮೈತ್ರಿ!
ಹೊಸ ಪಕ್ಷ ಇಂಗಿತ: ಕುಮಾರನಿಗೆ ಯಾರ ಸಹವಾಸ ಬೇಡ?
ಸಿಡಿಯಲು ಸಜ್ಜಾಗಿದೆ "ಗಣಿ ರೆಡ್ಡಿ" ಪುಸ್ತಕ ಬಾಂಬ್!