ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಸಿಲಿಂಡರ್ ಸ್ಪೋಟ: ಒಬ್ಬನ ಸಾವು
ದೊಡ್ಡ ದೊಡ್ಡ ಬಲೂನುಗಳಿಗೆ ಗಾಳಿ ತುಂಬಿಸಲು ಬಳಸುವ ಸಿಲಿಂಡರ್ ಸ್ಪೋಟಗೊಂಡು ಒಬ್ಬನ ಸಾವಿಗೆ ಕಾರಣವಾದ ದಾರುಣ ಘಟನೆ ನಗರದಲ್ಲಿ ಸಂಭವಿಸಿದೆ.

ನಗರದ ಅವೆನ್ಯೂ ರಸ್ತೆಯ ಚರ್ಚ್ ಸಮೀಪದ ಮೈದಾನದಲ್ಲಿ ಬಲೂನಿಗೆ ಗಾಳಿ ತುಂಬಿಸುವಾಗ ಈ ದುರ್ಘಟನೆ ಸಂಭವಿಸಿದ್ದು ಈ ಕುರಿತು ಅಲಸೂರು ಗೇಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯವರ ಸಮಾವೇಶ ಆಯೋಜಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಇದರಲ್ಲಿ ಬಳಸುವ ದೊಡ್ಡ ಬಲೂನುಗಳಿಗೆ ಗಾಳಿ ತುಂಬಿಸುವ ಬೃಹತ್ ಬೇಡಿಕೆಯನ್ನು ಪೂರೈಸುವಾಗ ಇದು ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ.
ಮತ್ತಷ್ಟು
ರಾಮಸ್ವಾಮಿ ಕಾರ್ಯವೈಖರಿ ಪ್ರಜಾಪ್ರಭುತ್ವ ವಿರೋಧಿ: ಉಗ್ರಪ್ಪ
ರಾಮಸ್ವಾಮಿ ವಿರುದ್ಧ ಉಗ್ರಪ್ರತಾಪ: ಪೊಲೀಸರಿಗೆ ದೂರು
ನನಗೆ ಯಾರದೂ ಮುಲಾಜಿಲ್ಲ : ಯಡಿಯೂರಪ್ಪ
ಕನ್ನಡಕ್ಕೆ ದಕ್ಕದ ಸ್ಥಾನಮಾನ : ವಾಟಾಳ್ ಪ್ರತಿಭಟನೆ
ಮರಳಿ ಬನ್ನಿ : ಪ್ರಕಾಶ್‌ಗೆ ಜೆಡಿ(ಯು) ಆಹ್ವಾನ
ರಾಜಕೀಯ ಸಿನಿಮಾ ಅಲ್ಲ: ಎಂ.ಪಿ.ಪ್ರಕಾಶ್