ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾರು ಡಿಕ್ಕಿ: ಬೆಂಗಳೂರಿನ 7 ಮಂದಿ ನಿಧನ
ನಗರದ ಹೊರವಲಯದ ಎಲ್‌ ಅಂಡ್ ಟಿ ಬೈಪಾಸ್‌ ರಸ್ತೆಯಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಅಯ್ಯಪ್ಪ ಭಕ್ತರು ಅಸುನೀಗಿದ ಭೀಕರ ಘಟನೆ ನಡೆದಿದೆ.

ಕಾರಿನಲ್ಲಿದ್ದ ಅಯ್ಯಪ್ಪ ಭಕ್ತರು ಬೆಂಗಳೂರಿನವರಾಗಿದ್ದು, ಶುಕ್ರವಾರ ಬೆಳಿಗ್ಗೆ ಅಯ್ಯಪ್ಪ ದರ್ಶನ ಮಾಡಿದ ಬಳಿಕ ನಗರಕ್ಕೆ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಗೊಂಡ ಭುವನ್(14) ಮತ್ತು ಅಸೋನಾ(10) ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ತವರರನ್ನು ಲೋಕೇಶ್(32), ಚೆನ್ನಕೇಶವಲು(40), ನಾರಾಯಣಸ್ವಾಮಿ(40), ಅವರ ಮಗಳು ಭೂವಿತಾ(10), ಲೋಕೇಶ್ ಖನ್ನಾ(30), ಮಾರುತಿ(40) ಮತ್ತು ಹರೀಶ್(10) ಎಂದು ಗುರುತಿಸಲಾಗಿದೆ.
ಮತ್ತಷ್ಟು
ಕಾಂಗ್ರೆಸ್‌ನಿಂದ ಜನಾಂದೋಲನ ಯಾತ್ರೆ
ಜಡೇಜಾ ರವಿ ಕಗ್ಗೊಲೆ
ಅಕ್ಷರ ದಾಸೋಹ ಯೋಜನೆಗೆ ಮಠಗಳೇ ಸ್ಪೂರ್ತಿ: ಕೃಷ್ಣ
ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಭವ್ಯತೆಯ ಮೆರುಗು
ಧರ್ಮಸ್ಥಳದಲ್ಲಿ ರಾಜ್ಯಮಟ್ಟದ ಪ್ರದರ್ಶನ ಮೇಳದ ಉದ್ಘಾಟನೆ
ಅಪ್ಪ-ಮಕ್ಕಳ ಪಕ್ಷದಲ್ಲಿ ಇರಲಾರೆ: ಪ್ರಕಾಶ್