ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್‌ನಲ್ಲಿ ಇರಲಾರೆ: ಪ್ರಕಾಶ್
NEWS ROOM
ಯಾವುದೇ ಕಾರಣಕ್ಕೂ ಜೆಡಿಎಸ್‌ನಲ್ಲಿ ತಾವು ಉಳಿಯುವ ಸಾಧ್ಯತೆಗಳಿಲ್ಲ ಎಂದು ಎಂ.ಪಿ.ಪ್ರಕಾಶ್ ತಿಳಿಸಿದ್ದಾರೆ.ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಕುರಿತು ನಡೆಯುತ್ತಿರುವ ತೀವ್ರ ಪ್ರಯತ್ನಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಈಗಾಗಲೇ ಸಾಕಷ್ಟು ದೂರ ಬಂದಿರುವ ತಾವು ಹಿಂದಕ್ಕೆ ಹೆಜ್ಜೆಯಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ ಚೆಲುವರಾಯಸ್ವಾಮಿ ಮತ್ತವರ ಸ್ನೇಹಿತರು ಜೆಡಿಎಸ್‌ನಲ್ಲಿಯೇ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಕಾಶ್ ತಿಳಿಸಿದ್ದಾರೆ.

ತಮ್ಮೊಂದಿಗೆ ಗುರುತಿಸಿಕೊಂಡಿರುವ ಸಮಾನ ಮನಸ್ಕರ ಸಭೆ ನಾಳೆ ನಡೆಯಲಿದ್ದು, ಅದಾದ ನಂತರ ತಮ್ಮ ಮುಂದಿನ ನಡೆಯ ಕುರಿತು ಪ್ರಕಟ ಪಡಿಸುವುದಾಗಿ ಪ್ರಕಾಶ್ ತಿಳಿಸಿದ್ದಾರೆ.
ಮತ್ತಷ್ಟು
ಪ್ರಕಾಶ್ ಕಾಂಗ್ರೆಸ್ಸಿಗೆ ಬರಲಿ: ಧರಂಸಿಂಗ್
ಜೆಡಿಎಸ್‌ನಲ್ಲಿ ಇರಲಾರೆ: ಪ್ರಕಾಶ್
ನಾಗೇಂದ್ರ ಸಾವು: ಪ್ರತೀಕಾರದ ಬೇಗುದಿಯಲ್ಲಿ ಮಂಡ್ಯ
ನಾಗೇಂದ್ರ ಸಾವು: ಮಂಡ್ಯ ಪ್ರಕ್ಷುಬ್ಧ
ಅಕ್ಷರ ದಾಸೋಹಕ್ಕೆ ಅನ್ನ ದಾಸೋಹದ ಊರು ಸಜ್ಜು
ಅತಿಥಿ ಸತ್ಕಾರಕ್ಕೆ ಆತಿಥ್ಯ ರತ್ನರ ಊರು ಸಜ್ಜು