ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಕ್ಷಪಾತ ಮಾಡಿಲ್ಲ: ಕುಮಾರಸ್ವಾಮಿ
ND
ಗಣಿಗಾರಿಕೆಗೆ ಸಂಬಂಧಿಸಿ ಎಲ್ಲಾ ಪಕ್ಷದವರಿಗೂ ಅನುಮತಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕೇವಲ ಜೆಡಿಎಸ್ ಮುಖಂಡರಿಗೆ ಮಾತ್ರ ಕಾನೂನುಬಾಹಿರವಾಗಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆರೋಪಕ್ಕೆ ಉತ್ತರಿಸುತ್ತಾ ಕುಮಾರಸ್ವಾಮಿ ಹೀಗೆ ಸ್ಪಷ್ಟೀಕರಣ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಗಣಿ ಇಲಾಖೆ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ಸಮಿತಿ ವರದಿ ಆಧಾರದ ಮೇಲೆ ಗಣಿಗಾರಿಕೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಇದರಲ್ಲಿ ಯಾವುದೇ ಪಕ್ಷಪಾತ ನಡೆಸಿಲ್ಲ ಎಂದು ತಿಳಿಸಿದರು.

ತಮ್ಮ 20 ತಿಂಗಳ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಯಾವುದೇ ನಿರ್ಧಾರಗಳನ್ನು ಕೈಗೊಂಡಿದ್ದರೆ ಈ ಬಗೆಗಿನ ಯಾವುದೇ ತನಿಖೆಗೆ ಸಿದ್ಧ ಎಂದ ಕುಮಾರಸ್ವಾಮಿಯವರು, ತಾವು ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿರುವುದರಿಂದ ಹಾಗೂ ತಲೆ ತಗ್ಗಿಸುವಂತಹ ಕೆಲಸವನ್ನೇನೂ ಮಾಡಿಲ್ಲವಾದ್ದರಿಂದ ಜನರ ಬಳಿಗೆ ಹೋಗಲು ಯಾವುದೇ ಅಂಜಿಕೆ ಇಲ್ಲ ಎಂದು ತಿಳಿಸಿದರು.
ಮತ್ತಷ್ಟು
ತವರಿಗೆ ತೆರಳಲಿರುವ ಮಾಜಿ ಚತುರ್ಭುಜೆ
ಹಾಲಿನ ಬೆಲೆ ಏರಿಕೆ: ರಾಜ್ಯಪಾಲರ ಅಸಮಾಧಾನ
ಶ್ರೀಕೃಷ್ಣ ಪೂಜೆ-ಪರ್ಯಾಯ: ಬ್ರಾಹ್ಮಣ ಮಹಾಸಭಾಬೆಂಬಲ
ತಪ್ಪುದಾರಿಗೆಳೆಯುತ್ತಿರುವ ಬಿಜೆಪಿ:ರೆಡ್ಡಿ
ಕಬ್ಬಿನ ದರ ಕುರಿತು ಸೂಕ್ತ ನಿರ್ಧಾರ: ಠಾಕೂರ್
ಫಲಿತಾಂಶದ ನಂತರ ಪಕ್ಷದ ಆಯ್ಕೆ: ಪ್ರಕಾಶ್
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com