ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೋಕಾಕ್ ಮಾರ್ಕೆಟಿನಲ್ಲಿ ಭೀಕರ ಅಗ್ನಿ ಅನಾಹುತ
ಬೆಳಗಾವಿಗೆ ಸಮೀಪದ ಗೋಕಾಕ್ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ನಸುಕಿನ ಜಾವ ಭೀಕರ ಬೆಂಕಿ ದುರಂತ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಪ್ರಾರಂಭವಾದ ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ಇತರ ಮಾರುಕಟ್ಟೆ ಹಾಗೂ ವಾಣಿಜ್ಯ ವಹಿವಾಟು ಕೇಂದ್ರಗಳಿಗೂ ಹಬ್ಬಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ವಲ್ಪ ಹೊತ್ತಿಗೆಲ್ಲಾ ಸ್ಥಳಕ್ಕೆ ಅಗ್ನಿಶಾಮಕ ದಳವು ಆಗಮಿಸಿತಾದರೂ ಅಷ್ಟು ಹೊತ್ತಿಗಾಗಲೇ ಕೋಟ್ಯಂತರ ರೂ.ಮೌಲ್ಯದ ನಷ್ಟ ಸಂಭವಿಸಿತ್ತೆಂದು ತಿಳಿದುಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೇ ಇರಬೇಕೆಂದು ಶಂಕಿಸಲಾಗಿದೆ.
ಮತ್ತಷ್ಟು
ಸಂಪ್ರದಾಯ ಮುರಿದು ಪೀಠವೇರಿದ ಪುತ್ತಿಗೆ ಶ್ರೀ
ನವರಾತ್ರಿ ವೇಳೆಗೆ ವಿಶ್ವ ಮಾಧ್ವ ಮಠ: ಪುತ್ತಿಗೆ ಶ್ರೀ
7 ಯತಿಗಳ ಗೈರು: ಪರ್ಯಾಯ ಪೀಠವೇರಿದ ಪುತ್ತಿಗೆ ಶ್ರೀ
ಆಡ್ವಾಣಿ ಭೇಟಿಯಿಂದ ಬಿಜೆಪಿ ಚಟುವಟಿಕೆ ಬಿರುಸು
ನಿಧಿಯ ಆಸೆಗಾಗಿ ಮಹಿಳೆಯರಿಬ್ಬರ ಬಲಿ
ನೆಲೆ ಕಂಡುಕೊಳ್ಳದ ಎಂ.ಪಿ.ಪ್ರಕಾಶ್
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com